ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಈಗಾಗಲೇ ರಾಜ್ಯದಲ್ಲಿ 11 ಜನರಿಗೆ ಬ್ರಿಟನ್ ರೂಪಾಂತರಿ ವೈರಸ್ ದೃಢಪಟ್ಟಿದೆ. ರೂಪಾಂತರಿ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಿರುವಂತ ಕ್ರಮಗಳ ಕುರಿತಂತೆ ನಾಳೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಹತ್ವದ ಸುಧ್ದಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ನಾಳೆ ನಡೆಸುವ ಸುದ್ದಿಗೋಷ್ಠಿಯಲ್ಲಿ ರೂಪಾಂತರಿ ವೈರಸ್ ತಡೆಗಟ್ಟುವ ಕುರಿತಂತೆ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದಾರೆ. ಲಾಕ್ ಡೌನ್, ಸೀಲ್ ಡೌನ್ ಹಾಗೂ ಕರ್ಪ್ಯೂ ನಿಯಮ ಮತ್ತೆ ಜಾರಿಯಾಗಬಹುದು ಎನ್ನಲಾಗಿದೆ.