ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ ಎಂಬುದು ಬಿಜೆಪಿ ನಡೆಯಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ವಾಗ್ಧಾಳಿ ನಡೆಸಿದೆ.

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಕಿಡಿಕಾರಿದ್ದು, ಚುನಾವಣೆಗಾಗಿ ಕರ್ನಾಟಕದತ್ತ ಮುಖ ಮಾಡುತ್ತಿರುವ ಮೋದಿ – ಶಾ ಜೋಡಿ ಕರ್ನಾಟಕ ಸಂಕಷ್ಟ ಎದುರಿಸುತ್ತಿದ್ದಾಗ ನಾಪತ್ತೆಯಾಗಿದ್ದರು. ‘ಕಷ್ಟಕ್ಕೆ ಬರಬೇಡ, ಚುನಾವಣೆಗೆ ಮಾತ್ರ ಬಿಡಬೇಡ’ ಎಂಬಂತಿದೆ ಅವರ ನಡೆ. ಮಂಡ್ಯದಲ್ಲಿ ರೈತರು ಹಲವು ದಿನಗಳಿಂದ ತಮ್ಮ ಬೇಡಿಕೆ ಮುಂದಿಟ್ಟು ಪ್ರತಿಭಟಿಸುತ್ತಿದ್ದಾರೆ, ಬಿಜೆಪಿಗೆ ನೈಜ ಕಾಳಜಿ ಇದ್ದರೆ ಅವರ ಬಳಿ ಹೋಗಲಿ ಎಂದು ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!