ದಿಗಂತ ವರದಿ ಬಾಗಲಕೋಟೆ:
ಲೋಕಸಭಾ ಚುನಾವಣೆ ಪ್ರಯುಕ್ತ ನನ್ನ ಪರವಾಗಿ ಜಮಖಂಡಿ ಮತಕ್ಷೇತ್ರದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಕೆ ಅಣ್ಣಾಮಲೈ ಅವರು ಬೃಹತ್ ರೋಡ್ ಶೋನಲ್ಲಿ ಪಾಲ್ಗೊಂಡು ಮತಯಾಚನೆ ಮಾಡಿದರು.
ಈ ಸಂಧರ್ಭದಲ್ಲಿ ಶಾಸಕರಾದ ಜಗದೀಶ ಗುಡಗುಂಟಿ, ತೇರದಾಳ ಮತಕ್ಷೇತ್ರದ ಶಾಸಕರಾದ ಸಿದ್ದು ಸವದಿ,ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ವಿಧಾನ ಪರಿಷತ್ ಮಾಜಿ ಸದಸ್ಯರು ಜಿ.ಎಸ್.ನ್ಯಾಮಗೌಡ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.