ಹೊಸದಿಗಂತ ಡಿಜಿಟಲ್ ಡೆಸ್ಕ್
ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯ ಕಲ್ಲಿನ ಕ್ರಷರ್ ಪ್ಲಾಂಟ್ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ ನಾಲ್ವರು ಗಾಯಗೊಂಡಿದ್ದಾರೆ ಎಂದು ರಾಜ್ಯ ಸರ್ಕಾರದ ಮೂಲಕಗಳು ತಿಳಿಸಿದೆ.
ಭಾನುವಾರ ರಾತ್ರಿ 8.40ರ ಸುಮಾರಿಗೆ ಜಂಡುಟ್ಟಾ ಉಪವಿಭಾಗದ ಮಲಂಗನ್ನಲ್ಲಿರುವ ಕ್ರಷರ್ ಪ್ಲಾಂಟ್ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಇಲಾಖೆ ತಿಳಿಸಿದೆ.
ಸ್ಫೋಟದ ಹಿಂದಿನ ಕಾರಣವನ್ನು ಕಂಡುಹಿಡಿಯಲಾಗುತ್ತಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅದು ಹೇಳಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ