ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಗಲಕೋಟೆಯ ಪ್ರತಿಷ್ಠಿತ ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತೆಪಶಟ್ಟಿ ಅವರು ಪಂಚಮುಖಿ ಆಂಜನೇಯ ದೇವಸ್ಥಾನಕ್ಕೆ ೧ ಲಕ್ಷ ರೂ. ದೇಣಿಗೆ ಸಲ್ಲಿಸಿದ್ದಾರೆ.

ಬಸವೇಶ್ವರ ಬ್ಯಾಂಕ್ ಅಧ್ಯಕ್ಷ ಪ್ರಕಾಶ ತೆಪಶಟ್ಟಿ ಹಾಗೂ ಸದಸ್ಯರು ಒಟ್ಟು ಸೇರಿ ಪಂಚಮುಖಿ ಆಂಜನೇಯ ದೇವಾಲಯ ಸಮಿತಿಗೆ ದೇಣಿಗೆಯನ್ನು ನೀಡಲಾಗಿದೆ.

ಇನ್ನೂ ಈ ಸಂದರ್ಭದಲ್ಲಿ ಬಸವರಾಜ ಕಟಗೇರಿ, ರವಿ ಕುಮಟಗಿ, ಅಶೋಕ ಮುತ್ತಿನಮಠ, ವಿಜಯ ಸುಲಾಖೆ, ಅರುಣ ಲೊಕಾಪೂರ, ರಾಜು ಗೌಳಿ, ಚೇತನ್ ರಾಸನಕರ ಮುಂತಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!