ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು? ರಾಜ್ಯದ ರೈತರ ಹಿತರಕ್ಷಣೆಗೆ ಸಿಎಂ ಭರವಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ರಾಜ್ಯದಲ್ಲಿ ಮತ್ತೆ ಕಾವೇರಿ ನದಿ ನೀರಿನ ಜಟಾಪಟಿ ಆರಂಭವಾಗಿದ್ದು, ತಮಿಳುನಾಡಿಗೆ ಪ್ರತಿದಿನ 12,000 ಕ್ಯೂಸೆಕ್ಸ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶಿಸಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಮುಖ್ಯಮಂತ್ರಿ ಡಿ,ಕೆ.ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ಜಂಟಿಯಾಗಿ ಪ್ರತಿಕ್ರಿಯಿಸಿದ್ದು, ರಾಜ್ಯದ ರೈತರ ಹಿತವನ್ನು ಯಾವುದೇ ಕಾರಣಕ್ಕೂ ಬಲಿ ಕೊಡುವುದಿಲ್ಲ ಎಂದು ದೃಢವಾಗಿ ಹೇಳಿದ್ದಾರೆ.‌ ಕಾನೂನು ಮತ್ತು ರಾಜಕೀಯ ಹೋರಾಟಕ್ಕೆ ಸಿದ್ಧ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ … Continue reading ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು? ರಾಜ್ಯದ ರೈತರ ಹಿತರಕ್ಷಣೆಗೆ ಸಿಎಂ ಭರವಸೆ