ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಇಂದು ನೂತನ ಸಚಿವರಾಗಿ 24 ಮಂದಿ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಈ ಸಂಬಂಧ ಹೈಕಮಾಂಡ್ ಭೇಟಿಯಾಗಿ ಚರ್ಚಿಸಿದ್ದರು. ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ . ಇಂದು 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 11:45ಕ್ಕೆ ರಾಜಭವನದ ಗಾಜಿನಮನೆಯಲ್ಲಿ ಪ್ರಮಾಣವಚನ ನಡೆಯಲಿದೆ.
ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವಂತ 24 ಮಂದಿ ಶಾಸಕರ ಅಧಿಕೃತ ಪಟ್ಟಿ
- ಹೆಚ್ ಕೆ ಪಾಟೀಲ್
- ಕೃಷ್ಣಭೈರೇಗೌಡ
- ಎನ್ ಚೆಲುವರಾಯಸ್ವಾಮಿ
- ಕೆ ವೆಂಕಟೇಶ್
- ಡಾ.ಹೆಚ್ ಸಿ ಮಹದೇವಪ್ಪ
- ಈಶ್ವರ್ ಖಂಡ್ರೆ
- ಕೆ ಎನ್ ರಾಜಣ್ಣ
- ದಿನೇಶ್ ಗುಂಡೂರಾವ್
- ಶರಣಬಸಪ್ಪ ದರ್ಶನಾಪುರ್
- ಶಿವಾನಂದ ಪಾಟೀಲ್
- ತಿಮ್ಮಾಪುರ ರಾಮಪ್ಪ ಬಾಳಪ್ಪ
- ಎಸ್ ಎಸ್ ಮಲ್ಲಿಕಾರ್ಜುನ್
- ಶಿವರಾಜ ತಂಡರಗಿ
- ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್
- ಮಂಕಾಳ್ ವೈದ್ಯ
- ಲಕ್ಷ್ಮೀ ಹೆಬ್ಬಾಳ್ಕರ್
- ರಹೀಂ ಖಾನ್
- ಡಿ.ಸುಧಾಕರ್
- ಸಂತೋಷ್ ಎಸ್ ಲಾಡ್
- ಎನ್ ಎಸ್ ಬೋಸರಾಜು
- ಸುರೇಶ ಬಿಎಸ್
- ಮಧು ಬಂಗಾರಪ್ಪ
- ಡಾ.ಎಂ.ಸಿ ಸುಧಾಕರ್
- ಬಿ.ನಾಗೇಂದ್ರ