ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯ ಬಜೆಟ್ ಅನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸುತ್ತಿದ್ದು, 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿ ಸಾಲ ನೀಡುವುದಾಗಿ ಹೇಳಿದ್ದಾರೆ.
ಅದಲ್ಲದೆ ಬಜೆಟ್ ನಲ್ಲಿ ರೈತರಿಗೆ 5 ಲಕ್ಷ ಸಾಲ ಒದಗಿಸುವುದರ ಜೊತೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ ಎಂಬುದನ್ನು ಸಿಎಂ ಘೋಷಿಸಿದ್ದಾರೆ.