ಉತ್ತರಾಖಂಡದ ಘರ್ವಾಲ್‌ನಲ್ಲಿ ಹಿಮಕುಸಿತಕ್ಕೆ 28 ಮಂದಿ ಕಣ್ಮರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡ್‌ನ ಘರ್ವಾಲ್‌ನಲ್ಲಿ ಹಿಮಕುಸಿತ ಉಂಟಾಗಿದ್ದು, 28ಮಂದಿ ಕಣ್ಮರೆಯಾಗಿದ್ದಾರೆ.

ಪರ್ವತಾರೋಹಣ ಮಾಡುತ್ತಿದ್ದ ಪರ್ವತಾರೋಹಿಗಳು ಹಿಮಕುಸಿತದಿಂದ ಕಣ್ಮರೆಯಾಗಿದ್ದು, ಸ್ಥಳಕ್ಕೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ನೆಹರು ಪರ್ವತಾರೋಹಣ ಸಂಸ್ಥೆಯ 28 ಪ್ರತಿಶಿಕ್ಷಣಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈವರೆಗೆ ಎಂಟು ಮಂದಿ ರಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!