ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಿಸಾದ್ ಸಂಪದ ಯೋಜನೆಯಿಂದ ಬರೋಬ್ಬರಿ 38 ಲಕ್ಷ ರೈತರಿಗೆ ಲಾಭವಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೃಷಿ ಮತ್ತು ಆಹಾರ ಸಂಸ್ಕರಣೆಯ ಮೌಲ್ಯವರ್ಧನೆ ಹಾಗೂ ರೈತರ ಆದಾಯ ಹೆಚ್ಚಿಸುವ ಪ್ರಯತ್ನಗಳನ್ನು ಮಾಡಲಾಗುತ್ತದೆ. ಇನ್ನು ಕಿಸಾನ್ ಸಂಪದಾ ಯೋಜನೆಯಿಂದಾಗಿ 10 ಲಕ್ಷ ಜನರಿಗೆ ಉದ್ಯೋಗ ದೊರೆಕಿದೆ ಎಂದು ಹೇಳಿದ್ದಾರೆ.