6 ಜನರ ಬರ್ಬರ ಹ*ತ್ಯೆ ಕೇಸ್: ಕರ್ತವ್ಯಲೋಪದಡಿ ಪಿಎಸ್ಐ ಅಮಾನತು
ದಿಗಂತ ವರದಿ ವಿಜಯಪುರ: ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಈಚೆಗೆ 6 ಜನರ ಬರ್ಬರ ಸರಣಿ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಚಡಚಣ ಪೊಲೀಸ್ ಠಾಣೆ ಪಿಎಸ್ಐ ಅಮಾನತುಗೊಂಡಿದ್ದಾರೆ. ಇಲ್ಲಿನ ಪಿಎಸ್ಐ ಸೋಮೇಶ ಗೆಜ್ಜಿ ಅಮಾನತ್ತುಗೊಂಡಿವರು, ಈ ಸರಣಿ ಹತ್ಯೆಗೂ ಮುನ್ನ ನಿರಾಳೆ ಹಾಗೂ ಪಾಟೀಲ್ ಕುಟುಂಬಗಳು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದು, ಈ ಕಲಹ ನಿರ್ವಹಣೆಯಲ್ಲಿ ಪಿಎಸ್ಐ ಲೋಪ ಕಂಡು ಬಂದ ಹಿನ್ನೆಲೆ ಪಿಎಸ್ಐ ಸೋಮೇಶ ಗೆಜ್ಜಿಯನ್ನು ಅಮಾನತು ಮಾಡಲಾಗಿದೆ ಎಂದು … Continue reading 6 ಜನರ ಬರ್ಬರ ಹ*ತ್ಯೆ ಕೇಸ್: ಕರ್ತವ್ಯಲೋಪದಡಿ ಪಿಎಸ್ಐ ಅಮಾನತು
Copy and paste this URL into your WordPress site to embed
Copy and paste this code into your site to embed