650 ಕೋಟಿ ರೂ. ಅವ್ಯವಹಾರ ಆರೋಪ: 28 ಅಭಿಯಂತರರು ಅಮಾನತು

ಹೊಸದಿಗಂತ, ಕೊಪ್ಪಳ: 

ಕೊಪ್ಪಳ ಜಿಲ್ಲೆಯಲ್ಲಿ ಕೊಟ್ಟಿ ದಾಖಲೆ ಸೃಷ್ಟಿಸಿ 650 ಕೋಟಿ ರೂಪಾಯಿ ಅವ್ಯವಹಾರ ಮಾಡಿದ ಆರೋಪ ಹಿನ್ನಲೆ 28 ಅಭಿಯಂತರರು ಅಮಾನತಾಗಿದ್ದಾರೆ.

ಅವ್ಯವಹಾರದಲ್ಲಿ ಬಾಗಿಯಾಗಿದ್ದ ಅಧಿಕಾರಿಗಳಿಗೆ ಸರಕಾರ ಕೊನೆಗೂ ಬಿಗ್ ಶಾಕ್ ನೀಡಿದೆ. ಕರ್ನಾಟಕ ನೀರಾವರಿ ನಿಗಮದ 28 ಅಧಿಕಾರಿಗಳನ್ನು ಜಲಸಂಪನ್ಮೂಲ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಎನ್ ಹರ್ಷ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!