ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡುತ್ತಿದ್ದು, ರಾಜ್ಯದ ಕೆರೆಗಳ ಅಭಿವೃದ್ಧಿಗೆ 800 ಕೋಟಿ ರೂ. ಘೋಷಿಸಿದ್ದಾರೆ.
ಕೆರೆಗಳ ಅಭಿವೃದ್ಧಿಗೆ 800 ಕೋಟಿ ರೂ. ಮತ್ತು ತಾಲೂಕುಗಳ ಅಭಿವೃದ್ಧಿಗೆ ಮೂರು ಸಾವಿರ ಕೋಟಿ ರೂ. ಘೋಷಿಸಲಾಗಿದೆ. ಪ್ರವಾಹದಿಂದ ಹಾನಿಯಾದ ಕೆರೆಗಳ ಅಭಿವೃದ್ಧಿಗೆ 200 ಕೋಟಿ ರೂ. ಮೀಸಲಿಡಲಾಗಿದೆ. ಗ್ರಾಮೀಣ ಭಾಗದ ಸುಸ್ಥಿರ ಜೀವನಕ್ಕೆ ಬಜೆಟ್ ಪೂರಕವಾಗಿದೆ.