Sunday, October 12, 2025

ಕೆಳಾಸೆ ಹೊಳೆಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಹೊಸದಿಗಂತ ಯಲ್ಲಾಪುರ:

ತಾಲೂಕಿನ ಕೆಳಾಸೆಯ ಕೈಗಡಿ ಹೊಳೆಯಲ್ಲಿ ಮುಳುಗಿ ನೀರುಪಾಲಾಗಿದ್ದ ಯುವಕನ ಶವ ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ.

ಯಲ್ಲಾಪುರ ದ ಸಬಗೇರಿಯ ಸಾಗರ್ ದೇವಾಡಿಗ ಸ್ನೇಹಿತರೊಂದಿಗೆ ಬರ್ಥಡೆ ಪಾರ್ಟಿ ಹೋಗಿದ್ದವನು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದ, ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾನೆ.

ಶೋಧಕಾರ್ಯದಲ್ಲಿ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಭಾಗವಹಿಸಿದ್ದರು. ಈ ಕುರಿತು ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!