June 27, 2026
Saturday, June 27, 2026
spot_img

Daily Archives: Jun 27, 2026

ಮಗನ ವಿಗ್ ಕೊಲೆಗೆ ಕಾರಣವಲ್ಲ: ಕೊನೆಗೂ ಮೌನ ಮುರಿದ ಕೇತನ್ ತಂದೆ ವಿಶಾಲ್ ಅಗರ್ವಾಲ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇತನ್ ಅಗರ್ವಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಯಾ ಗೋಯಲ್ ಸಹೋದರ ಸಾಹಿಲ್ ಗೋಯಲ್ ಅವರನ್ನು ಪೊಲೀಸರು ಜೂನ್ 26 ರಂದು ಸುಮಾರು 10...

ಎಲ್‌ಇಡಿ ಬಲ್ಬ್‌ ನುಂಗಿದ ಎಂಟು ತಿಂಗಳ ಕಂದಮ್ಮ, ಪೋಷಕರ ಎದೆಯಲ್ಲಿ ನಡುಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಎಂಟು ತಿಂಗಳ ಮಗುವೊಂದು ಎಲ್‌ಇಡಿ ಬಲ್ಬ್‌ ನುಂಗಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮನೆಯಲ್ಲಿಯೇ ಇದ್ದ ಮಗು ಇದ್ದಕ್ಕಿದ್ದಂತೆಯೇ ಜೋರಾಗಿ ಅಳಲು ಆರಂಭಿಸಿದೆ....

CINE | ಅಕ್ಷಯ್ ಕುಮಾರ್‌ಗೆ ಜೀವದಾನ ನೀಡಿದ ‘ವೆಲ್ಕಮ್ 3’: ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಓಪನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ವರ್ಷಗಳಿಂದ ಸರಣಿ ಸೋಲುಗಳಿಂದ ಕಂಗೆಟ್ಟಿದ್ದ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್, ಕೊನೆಗೂ ಯಶಸ್ಸಿನ ಹಾದಿಗೆ ಮರಳಿದ್ದಾರೆ. ಅವರ ಬಹುನಿರೀಕ್ಷಿತ ಚಿತ್ರ...

ನಾಲ್ಕು ದಿನದ ಅಂತರದಲ್ಲಿ ಕೊಡಗು ಕೋಟ್೯ಗೆ ಮತ್ತೊಂದು ಬಾಂಬ್ ಬೆದರಿಕೆ: ಈ ಬಾರಿ ಕೇಂದ್ರೀಯ ವಿದ್ಯಾಲಯವೂ ಟಾರ್ಗೆಟ್?

ಹೊಸದಿಗಂತ ವರದಿ ಮಡಿಕೇರಿ:ನಗರದ ಹೊರವಲಯದಲ್ಲಿರುವ ಕೇಂದ್ರೀಯ ವಿದ್ಯಾಲಯ ಮತ್ತು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದ್ದಾರೆ.ಬೆದರಿಕೆ ಸಂದೇಶದ...

FIFA 2026: ಎಂಬಾಪೆ ಮಾತ್ರವಲ್ಲ ಡೆಂಬೆಲೆ ಕೂಡ ಡೇಂಜರಸ್: ನಾಕೌಟ್‌ಗೆ ಲಗ್ಗೆ ಇಟ್ಟ ‘ಲೆ ಬ್ಲೂಸ್’!

ಹೊಸದಿಗಂತ ಡಿಜಿಟಲ್ ಡೆಸ್ಕ್: ಫಿಫಾ ವಿಶ್ವಕಪ್ 2026 ರಲ್ಲಿ ಫ್ರಾನ್ಸ್ ತಂಡದ ಪ್ರಭುತ್ವ ಮುಂದುವರಿದಿದೆ. ಮೊದಲ ಪಂದ್ಯದಲ್ಲಿ ಇರಾಕ್ ವಿರುದ್ಧ 3-0 ಹಾಗೂ ಸೆನೆಗಲ್ ವಿರುದ್ಧ 3-1...

ಅದ್ಭುತ ಸಿನಿಮಾಗಳನ್ನು ನೀಡಿದ ತಮಿಳಿನ ಖ್ಯಾತ ನಿರ್ದೇಶಕ ಕೆ. ಭಾಗ್ಯರಾಜ್ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ತಮಿಳು ಚಿತ್ರರಂಗದ ಹಿರಿಯ ನಿರ್ದೇಶಕ, ಚಿತ್ರಕಥೆಗಾರ ಹಾಗೂ ನಟ ಕೆ. ಭಾಗ್ಯರಾಜ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. 73 ವರ್ಷಗಳ ಭಾಗ್ಯರಾಜ್‌ ತಮಿಳು ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ....

ಅಮೆರಿಕನ್ ಟೆಕ್ ದೈತ್ಯರ ರಕ್ಷಣೆಗೆ ನಿಂತ ಟ್ರಂಪ್: ಗೂಗಲ್, ಮೆಟಾ ಮೇಲೆ ತೆರಿಗೆ ವಿಧಿಸಿದರೆ ಆರ್ಥಿಕ ಯುದ್ಧ ಫಿಕ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೂಗಲ್, ಮೆಟಾ ಮತ್ತು ಅಮೆಜಾನ್‌ನಂತಹ ಅಮೆರಿಕದ ದೈತ್ಯ ತಂತ್ರಜ್ಞಾನ ಕಂಪನಿಗಳನ್ನು ಗುರಿಯಾಗಿಸಿಕೊಂಡು ಹೊಸ ‘ಡಿಜಿಟಲ್ ಸೇವಾ ತೆರಿಗೆ’ (Digital Services Tax) ವಿಧಿಸಲು...

ಹಾದಿಬೀದಿಲಿ ಚರ್ಚೆ ಮಾಡೋದು ಬೇಡ ಎಚ್‌ಡಿಕೆ ವಿಧಾನಸೌಧಕ್ಕೆ ಬರಬಹುದು: ಯತೀಂದ್ರ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:ಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮಾತನಾಡ್ತಿದ್ದಾರೆ, ಅವರು ಹಾದಿಬೀದಿಲಿ ಮಾತಾಡೋದು ಬಿಟ್ಟು ಚರ್ಚೆ ಮಾಡುವುದೇ ಉದ್ದೇಶವಾದರೆ...

ಇಂದು ನಾಡಪ್ರಭು ಕೆಂಪೇಗೌಡ ಜಯಂತಿ, ಬೆಂಗಳೂರಿನಲ್ಲಿ 15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೆಂಪೇಗೌಡ ಜಯಂತಿಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ೧೫ ಲಕ್ಷ ಸಸಿಗಳನ್ನು ನೆಡುವ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಒಂದೇ ಬಾರಿಗೆ 15 ಲಕ್ಷ ಸಸಿಗಳನ್ನು ನೆಟ್ಟು ವಿಶ್ವದಾಖಲೆ...

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಭೀತಿ: ಇರಾನ್ ಬಂದರು ನಗರದಲ್ಲಿ ಸರಣಿ ಸ್ಫೋಟ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಇರಾನ್ ಪಡೆಗಳು ನಡೆಸಿದ ದಾಳಿಗೆ ಪ್ರತಿಯಾಗಿ, ಅಮೆರಿಕ ಸೇನೆ ಈಗ ಪ್ರಬಲ ತಿರುಗೇಟು ನೀಡಿದೆ....

ಡಿವೈಡರ್‌ ದಾಟಿ ಓಮ್ನಿಗೆ ಡಿಕ್ಕಿ ಹೊಡೆದ ಗೂಡ್ಸ್‌ ಗಾಡಿ: ಸ್ಥಳದಲ್ಲೇ ಐವರ ದುರ್ಮ*ರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ ಡಿಕ್ಕಿಯಾದ ಪರಿಣಾಮ ಐವರು ಸಾವನ್ನಪ್ಪಿದ ಘಟನೆ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ....

ಪ್ರಧಾನಿ ಮೋದಿ ಸಂಪುಟ ಪುನರ್ ರಚನೆ: ಯಾರಿಗೆ ಕೊಕ್? ಯಾರಿಗೆ ಹೊಸ ಜವಾಬ್ದಾರಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರದ ಎನ್‌ಡಿಎ ಸರ್ಕಾರದಲ್ಲಿ ಶೀಘ್ರದಲ್ಲೇ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಪುನರ್ ರಚನೆಗೆ ಕ್ಷಣಗಣನೆ...
error: Copy ಬೇಡ, Coffee ಜೊತೆ ಹಂಚಿಕೊಳ್ಳಿ !