ವಿಡಿಯೊ: ಎಪಿಎಂಸಿ ವಿಚಾರದಲ್ಲಿ ಯಡಿಯೂರಪ್ಪನವರನ್ನು ದೂರಹೋದ ಪ್ರಿಯಾಂಕ ಖರ್ಗೆಯವರಿಗೆ ಸಿಕ್ಕ ಉತ್ತರ

0
677

ಹೊಸ ದಿಗಂತ ಡಿಜಿಟಲ್ ಡೆಸ್ಕ್
ಕರ್ನಾಟಕ ವಿಧಾನಸಭೆಯಲ್ಲಿ ಈಗೆರಡು ದಿನಗಳ ಹಿಂದಿನ ಚರ್ಚೆಯೊಂದರಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ಯಡಿಯೂರಪ್ಪನವರ ಕಾಲದಲ್ಲಿ ತಂದ ಎ ಪಿ ಎಂ ಸಿ ಕಾಯ್ದೆಗಳಿಂದ ರೈತರಿಗೆ ಅನ್ಯಾಯವಾಗಿದೆ ಎಂದರು. ಇದಕ್ಕೆ ಸಚಿವ ಎಸ್ ಟಿ ಸೋಮಶೇಖರ ಅವರು ನೀಡಿದ್ದ ಉತ್ತರ ಹೀಗಿತ್ತು.

LEAVE A REPLY

Please enter your comment!
Please enter your name here