ತುಳುನಾಡಿನ ಸಾಂಪ್ರದಾಯಿಕ ‘ಮುಟ್ಟಾಳೆ’ ಧರಿಸಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಜಲ ಭಗೀರಥ ಅಮೈ ಮಹಾಲಿಂಗ ನಾಯ್ಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸೋಮವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ 2022 ಅನ್ನು ಪ್ರಧಾನ ಮಾಡಿದರು.
ಈ ವೇಳೆ ಸುರಂಗ ಕೊರೆದು ಭಗೀರಥ ಪ್ರಯತ್ನದ ಮೂಲಕ ನೀರು ಹರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಅಮೈ ಮಹಾಲಿಂಗ ನಾಯ್ಕ್ ಅವರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪುರಸ್ಕಾರ ಸ್ವೀಕರಿಸಿದರು.
ಈ ವೇಳೆ ಅವರು ಮುಟ್ಟಾಳೆ ಧರಿಸಿ ಆಗಮಿಸುವ ಮೂಲಕ ತುಳುನಾಡಿನ ಕೃಷಿ ಪರಂಪರೆಯನ್ನು ದೇಶ ವ್ಯಾಪ್ತಿ ಬಿಂಬಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!