ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಪ್ರಯಾಣಿಕರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಬಿರ್ಹಿ ಮತ್ತು ಕೊಡಿಯಾ ನಡುವೆ ಭಾನುವಾರ(May-1)ದಂದು ಭೂಕುಸಿತ ಉಂಟಾಗಿದೆ. ಭೂಕುಸಿತದಿಂದಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಉಂಟಾಗಿದೆ. ತೆರವು ಕಾರ್ಯಾಚರಣೆ ಕುಂಠಿತವಾಗಿ ಸಾಗುತ್ತಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತಿವೆ. ನಿನ್ನೆಯಿಂದ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!