ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಖ್ಯಾತ ಚಲನಚಿತ್ರ ನಟ ಆದಿತ್ಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ದೇವಸ್ಥಾನದ ಅರ್ಚಕ ನರಸಿಂಹ ಭಟ್ ವಿಶೇಷ ಪೂಜೆ ಸಲ್ಲಿಸಿದರು.
ಕ್ಷೇತ್ರದ ವತಿಯಿಂದ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಗೌರವಿಸಿದರು.
ಕ್ಷೇತ್ರದ ವತಿಯಿಂದ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಗೌರವಿಸಿದರು.