ಹೊಸದಿಗಂತ ವರದಿ, ವಿಜಯಪುರ:
ನಗರದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಕಚೇರಿಯ ಕೇಸ್ ವರ್ಕರ್ ಕಿರಣಕುಮಾರ ಡಂಗೆ ಎಸಿಬಿ ಬಲೆಗೆ ಬಿದ್ದ ಸಿಬ್ಬಂದಿ. ಹೋಟೆಲ್ ಪರವಾನಿಗೆ ನವೀಕರಿಸಲು 2 ಸಾವಿರ ಬೇಡಿಕೆ ಇರಿಸಿದ್ದ ಕಿರಣಕುಮಾರ, ಮೊತ್ತ ಸ್ವೀಕರಿಸುವಾಗಿ ಸಾಕ್ಷ ಸಮೇತ ಸಿಕ್ಕಿ ಬಿದ್ದಿದ್ದಾನೆ.
ವಿಜಯಪುರ ಎಸಿಬಿ ಪೊಲೀಸ್ ರು ದಾಳಿ ನಡೆಸಿದ್ದಾರೆ.