ಹೊಸದಿಗಂತ ವರದಿ, ಕೊಪ್ಪಳ:
ಅಂಜನಾದ್ರಿ ಪರ್ವತ ಅಭಿವೃದ್ಧಿ ಕುರಿತು ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೆಲಿಕಾಪ್ಟರ್ ಮೂಲಕ ಆನೆಗುಂದಿಗೆ ಆಗಮಿಸಿದರು.
ಅಂಜನಾದ್ರಿ ಬಳಿಯ ಹನುಮನ ವಿಗ್ರಹಕ್ಕೆ ಪೂಜೆ ಸಲ್ಲಿಸಲಿದ್ದಾರೆ. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಬಳಿಕ ಕೊಪ್ಪಳಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ