ಆಮ್ಲಜನಕ ಕೊರತೆಯಿಂದ ಕರುನಾಡಿನ ಯೋಧ ಹುತಾತ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಗುರೇಜ್​ನಲ್ಲಿ ಬೀದರ್​ನ ಯೋಧ ಕರ್ತವ್ಯದಲ್ಲಿರುವಾಗ ಆಮ್ಲಜನಕ ಕೊರತೆ ಉಂಟಾಗಿ ಮರಣ ಹೊಂದಿದ್ದಾರೆ.
ರಾಮದಾಸ್ ಚಂದಾಪುರೆ ಮರಣವನ್ನಪ್ಪಿದ ಯೋಧ. ಬೀದರ್ ನ ಕಮಲನಗರ ತಾಲೂಕಿನ ಬೇಡಕುಂದಾ ಗ್ರಾಮದ ನಿವಾಸಿಯಾಗಿದ್ದು, ಕಳೆದ 15 ವರ್ಷದಿಂದ ಭಾರತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!