ಹೊಸದಿಗಂತ ಡಿಜಿಟಲ್ ಡೆಸ್ಕ್:
ಹವಾಮಾನ ವೈಪರಿತ್ಯದ ಕಾರಣದಿಂದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕ್ಯಾಪ್ಟರ್ ಇಂದು ತುರ್ತು ಭೂಸ್ಪರ್ಶ ಮಾಡಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ಏರ್ಪೋರ್ಟ್ ನಲ್ಲಿ ಹವಾಮಾನ ವೈರಪೀತ್ಯ ಹಿನ್ನಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿದ್ದ ಹೆಲಿಕ್ಯಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಸಿಎಂ ಬೊಮ್ಮಾಯಿಯವರು ವಿವಿಧ ಕಾರ್ಯಕ್ರಮಗಳ ಪ್ರಯುಕ್ತ ಬಳ್ಳಾರಿಗೆ ತೆರಳಿದ್ದರು.