ವಿಜಯಪುರ | ರಸ್ತೆ ಪಕ್ಕದ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವು

ಹೊಸದಿಗಂತ ವರದಿ ವಿಜಯಪುರ:

ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಡೆಗೋಡೆಗೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲಿ ಸಾವಿಗೀಡಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಬಳಿ ನಡೆದಿದೆ.

ಮಲಗಲದಿನ್ನಿ ನಿವಾಸಿ ಹಣಮಂತಪ್ಪ ಸೋಮನಾಥ (25) ಮೃತಪಟ್ಟ ವ್ಯಕ್ತಿ.

ಹಣಮಂತಪ್ಪ ಸೋಮನಾಥ ಈತ ಮಲಗಲದಿನ್ನಿಯಿಂದ ಮುದ್ದೇಬಿಹಾಳಕ್ಕೆ ಹೋಗುವಾಗ ಈ ಅವಘಡ ಸಂಭವಿಸಿದೆ.

ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!