ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆದಿದ್ದು, . ಬರೋಬ್ಬರಿ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅಧಿಸೂಚನೆಯನ್ನು ಹೊರಡಿಸಲಾಗಿದೆ
ಕಪಿಲ್ ಮೋಹನ್- ಎಸಿಎಸ್, ಪ್ರವಾಸೋದ್ಯಮ ಇಲಾಖೆ
ಅನಿಲ್ ಕುಮಾರ್ ಟಿ.ಕೆ- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ( ಹೆಚ್ಚುವರಿ ಹೊಣೆ)
ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಅನಿಲ್ ಕುಮಾರ್
ಡಾ. ಪ್ರಸಾದ್ ಎನ್.ವಿ- ಕಾರ್ಯದರ್ಶಿ, ಕಾರ್ಮಿಕ ಇಲಾಖೆ (ಹೆಚ್ಚುವರಿ ಹೊಣೆ) ಪ್ರಸಾದ್ ಹಾಲಿ ಸಾರಿಗೆ ಇಲಾಖೆ ಕಾರ್ಯದರ್ಶಿಯಾಗಿದ್ದಾರೆ.
ಜಯರಾಂ ಎನ್ – ಕಾರ್ಯದರ್ಶಿ, ಕಂದಾಯ ಇಲಾಖೆ (ಹೆಚ್ಚುವರಿ ಹೊಣೆ) ಜಯರಾಂ ಹಾಲಿ ಜಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರಾಗಿದ್ದಾರೆ.
ಅನಿಲ್ ಕುಮಾರ್ ಟಿ.ಕೆ- ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ( ಹೆಚ್ಚುವರಿ ಹೊಣೆ) ಅನಿಲ್ ಕುಮಾರ್ ಹಾಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ಡಾ. ಬಗಾದಿ ಗೌತಮ್-ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ
ಶ್ರೀವಿದ್ಯಾ ಪಿ.ಐ- ಸಿಇಓ,ಇ-ಆಡಳಿತ ಕೇಂದ್ರ ಬೆಂಗಳೂರು
ರಮೇಶ್ ಡಿ.ಎಸ್ – ಡಿಸಿ, ಚಾಮರಾಜನಗರ
ಡಾ. ಗೋಪಾಲಕೃಷ್ಣ ಹೆಚ್.ಎನ್ – ಮಂಡ್ಯ ಜಿಲ್ಲಾಧಿಕಾರಿ
ಜಾನಕಿ ಕೆ.ಎಂ- ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ
ಡಾ. ರಾಜೇಂದ್ರ ಕೆ.ವಿ.- ಮೈಸೂರು ಜಿಲ್ಲಾಧಿಕಾರಿ
ಅಶ್ವಥಿ ಎಸ್- ಆಯುಕ್ತೆ, ಪಶು ಸಂಗೋಪನಾ ಇಲಾಖೆ
ಮುಲ್ಲೈ ಮುಹಿಲನ್ – ಆಯುಕ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಪ್ರಭುಲಿಂಗ್ ಕವಳಿಕಟ್ಟಿ- ಉತ್ತರ ಕನ್ನಡ ಜಿಲ್ಲಾಧಿಕಾರಿ
ಎಂ.ಎಸ್. ದಿವಾಕರ-ಜಿ.ಪಂ. ಸಿಇಓ, ಚಿತ್ರದುರ್ಗ