ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದ ಪಾಂಡಿಚೇರಿ ಗೃಹಮಂತ್ರಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉಡುಪಿ ಶ್ರೀ ಕೃಷ್ಣಮಠಕ್ಕೆ ಪಾಂಡಿಚೇರಿಯ ಗೃಹಮಂತ್ರಿ ಎ. ನಮಶಿವಯಮ್ ಅವರು ಕುಟುಂಬ ಸಮೇತರಾಗಿ ಆಗಮಿಸಿ,ದೇವರ ದರುಶನ ಪಡೆದರು.
ಈ ವೇಳೆ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!