ಎನ್‍ಸಿಪಿ ನಾಯಕ ಶರಾದ್ ಪವಾರ್‌ಗೆ ಜೀವ ಬೆದರಿಕೆ: ಕೇಸ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎನ್‍ಸಿಪಿ ನಾಯಕ ಶರಾದ್ ಪವಾರ್‌ಗೆ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿರುವ ಘಟನೆ ಸಂಬಂಧಿಸಿ ಬಿಹಾರದಲ್ಲಿ ಕೇಸ್ ದಾಖಲಾಗಿದೆ.
ಶರಾದ್ ಪವಾರ್ ಅವರ ಸಿಲ್ವರ್ ಓಕ್ ರೆಸಿಡೆನ್ಸಿಗೆ ಅಪರಿಚಿತ ವ್ಯಕ್ತಿ ಹತ್ಯೆ ಮಾಡುವುದಾಗಿ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ.
ಈ ಸಂಬಂಧ ಐಪಿಸಿ ಸೆಕ್ಷನ್ 294 (ಅಶ್ಲೀಲ ಪದಗಳ ಬಳಕೆ), 506 (2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಈ ಹಿಂದೆ ಕೂಡ ಶರಾದ್ ಪವಾರ್‌ಗೆ ಜೀವ ಬೆದರಿಕೆ ಹಾಕಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!