ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ವೈಮಾನಿಕ ಸಮೀಕ್ಷೆ ನಡೆಸಿದ ಸಚಿವ ಗಡ್ಕರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿಯ ವೈಮಾನಿಕ ಸಮೀಕ್ಷೆ ನಡೆಸಿದರು.

ರಾಮನಗರದ ಜಿಗೇನಹಳ್ಳಿ ಬಳಿ ಇರುವ ಹೆಲಿಪ್ಯಾಡ್‌ನಿಂದ ಬಸವನಪುರದವರೆಗೂ ಗಡ್ಕರಿ ಅವರೇ ಕಾರ್ ಡ್ರೈವ್ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಮಾರ್ಚ್ ಅಂತ್ಯದೊಳಗೆ ಹೆದ್ದಾರಿ ಉದ್ಘಾಟನೆ ಸಾಧ್ಯವಿದೆ. ಎಕ್ಸ್‌ಪ್ರೆಸ್ ವೇ ಮೂಲಕ ಬೆಂಗಳೂರಿನಿಂದ ಮೈಸೂರಿಗೆ ಕೇವಲ ಒಂದುವರೆ ಗಂಟೆಯಲ್ಲಿ ಪ್ರಯಾಣ ಬೆಳೆಸಬಹುದು ಎಂದಿದ್ದಾರೆ.

 

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!