SHOCKING NEWS | ಬಂಗಾಳದಲ್ಲಿ ಕಲ್ಲಿದ್ದಲು ಗಣಿ ಕುಸಿತ : ಹಲವು ಕಾರ್ಮಿಕರು ಸಿಲುಕಿರುವ ಶಂಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಶ್ಚಿಮ ಬಂಗಾಳದ ಕುಲ್ತಿಯಲ್ಲಿ ಕಲ್ಲಿದ್ದಲು ಛಾವಣಿ ಕುಸಿದ ಪರಿಣಾಮ ಹಲವು ಕಾರ್ಮಿಕರು ಸಿಲುಕಿದ್ದಾರೆ.

ಸ್ಥಳಕ್ಕೆ ಗಣಿ ಅಧಿಕಾರಿಗಳು ಮತ್ತು ಪೊಲೀಸರು ತೆರಳಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಈ ಗಣಿ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ಗೆ (ಬಿಸಿಸಿಎಲ್) ಸೇರಿದ್ದಾಗಿದೆ.

ಸದ್ಯ ಗಣಿ ಕುಸಿತದಲ್ಲಿ ಎಷ್ಟು ಮಂದಿ ಸಿಲುಕಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!