March 27, 2026
Friday, March 27, 2026
spot_img

ಬಂಡಿಗಣಿ ಮಠದ ಸ್ವಾಮೀಜಿ ನಿಧನ: ಮಾಜಿ‌ ಸಚಿವ ಎಸ್.ಆರ್.ಪಾಟೀಲ ಸಂತಾಪ

ಹೊಸದಿಗಂತ ವರದಿ ಬಾಗಲಕೋಟೆ:

ಜಿಲ್ಲೆಯ ಜಮಖಂಡಿ ಸಮೀಪದ ಬಂಡಿಗಣಿ ಬಸವಗೋಪಾಲ ನೀಲ ಮಾಣಿಕಮಠದ ಅನ್ನದಾನೇಶ್ವರ ಶ್ರೀಗಳು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖವಾಗಿದೆ ಎಂದು ಮಾಜಿ‌ ಸಚಿವರು ವಿಧಾನ ಪರಿಷತ್ ಪ್ರತಿಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ ತಿಳಿಸಿ ಶ್ರೀಗಳ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !