ಶ್ರೀ ವೀರನಾರಾಯಣ ದೇಗುಲದಲ್ಲಿ ಬ್ರಹ್ಮಕಲಶ: ಚಪ್ಪರ ಮುಹೂರ್ತ

ಹೊಸದಿಗಂತ ಡಿಜಿಟಲ್‌ ಡೆಸ್ಕ್

ಮಂಗಳೂರಿನ ಕುಲಶೇಖರದ ಶ್ರೀವೀರನಾರಾಯಣ ದೇವಾಲಯದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವದ ಅಂಗವಾಗಿ ಚಪ್ಪರ ಮುಹೂರ್ತವು ಇಂದು ಬೆಳಗ್ಗೆ 8.15 ರ ಸುಮುಹೂರ್ತದಲ್ಲಿ ನಡೆಯಿತು.

ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ವೈದಿಕ ವಿಧಿ ವಿಧಾನ ನಡೆಯಿತು .

ಈ ಸಂದರ್ಭ ಕ್ಷೇತ್ರದ ಆಡಳಿತ ಸಮಿತಿ, ಬ್ರಹ್ಮಕಲಶ ಸಮಿತಿ, ಸೇವಾ ಟ್ರಸ್ಟ್, ಜೀರ್ಣೋದ್ದಾರ ಸಮಿತಿ, ಸೇವಾ ಸಮಿತಿ, ಮಹಿಳಾ ಮಂಡಳಿ, ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘ, ವಿವಿಧ ಸಮಿತಿಗಳ ಪ್ರಮುಖರು ಹಾಗೂ ಎಲ್ಲಾ ಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!