ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗ್ಗೆಯಿಂದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲನ್ನನುಭವಿಸಿದ್ದಾರೆ.
ಬಿಜೆಪಿಯ ಘಟಾನುಘಟಿ ನಾಯಕ ಬಿ.ಶ್ರೀರಾಮುಲು ಬಳ್ಳಾರಿ ಗ್ರಾಮಾಂತರದಲ್ಲಿ ಸ್ಪರ್ಧಿಸಿ ಸೋತಿದ್ದಾರೆ. 21,000 ಮತಗಳ ಅಂತರದಿಂದ ಕಾಂಗ್ರೆಸ್ನ ಬಿ.ನಾಗೇಂದ್ರ ಗೆದ್ದಿದ್ದಾರೆ.