FOLLOWUP | ಮಣಿಪುರದಲ್ಲಿ ಬೆತ್ತಲೆ ಮೆರವಣಿಗೆ: ಪ್ರಮುಖ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರದಲ್ಲಿ ಮಹಿಳೆಯ ಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದಿದ್ದ ದುಷ್ಕರ್ಮಿಗಳಲ್ಲಿ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವಿಡಿಯೋದಲ್ಲಿ ಹಸಿರು ಟೀಶರ್ಟ್ ಧರಿಸಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿ ವಿಕೃತಿ ಮೆರೆದಿದ್ದ ಹೆರದಾಸ್ ಎಂಬಾತನನ್ನುಪೊಲೀಸರು ತೌಬಲ್‌ನಲ್ಲಿ ಬಂಧಿಸಿದ್ದಾರೆ.

ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದು, ಮಣಿಪುರ ಸಿಎಂ ಬಿರೇನ್ ಸಿಂಗ್‌ಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ, ಅಪರಾಧಿಗಳು ತಪ್ಪಿಸಿಕೊಳ್ಳೋದಕ್ಕೆ ಬಿಡೋದಿಲ್ಲ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here