ಇನ್ನೂ ಸಿಕ್ಕಿಲ್ಲ ಅರಿಶಿಣ ಗುಂಡಿ ಫಾಲ್ಸ್‌ನಲ್ಲಿ ಬಿದ್ದಿದ್ದ ಯುವಕನ ಮೃತದೇಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಅರಿಶಿಣ ಗುಂಡಿ ಜಲಪಾತಕ್ಕೆ ಜಾರಿದ್ದ ಯುವಕನ ಮೃತದೇಹ ಇನ್ನೂ ಪತ್ತೆಯಾಗಿಲ್ಲ.

ಭದ್ರಾವತಿಯ ಶರತ್ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಇದುವರೆಗೂ ಮೃತದೇಹ ಪತ್ತೆಯಾಗಿಲ್ಲ. ಎಂಟು ಗಂಟೆ ಕಾರ್ಯಾಚರಣೆ ನಡೆಸಿಯೂ ಮೃತದೇಹ ಸಿಗದೆ ರಕ್ಷಣಾ ಕಾರ್ಯಕರ್ತರು ಪೊಲೀಸರು ವಾಪಾಸಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!