ಶ್ರೀರಾಮನ ದರ್ಶನ ಪಡೆಯಲಿದ್ದೇನೆ ಎಂದ ದಕ್ಷಿಣ ಆಫ್ರಿಕಾದ ಸ್ಟಾರ್​ ಕ್ರಿಕೆಟಿಗ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸಾವಿರಾರು ಗಣ್ಯರು, ಸಾಧುಸಂತರು, ಸಾಧಕರು ಮತ್ತು ಕರ ಸೇವಕರನ್ನು ಆಹ್ವಾನಿಸಲಾಗಿದೆ.

ದಕ್ಷಿಣ ಆಫ್ರಿಕಾ ಕ್ರಿಕೆಟಿಗ ಕೇಶವ್​ ಮಹಾರಾಜ್ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವುದು ನನ್ನ ಈ ವರ್ಷದ ಪ್ರಮುಖ ಗುರಿ ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ತಂಡದ ಸ್ಟಾರ್​ ಸ್ಪಿನ್ನರ್​ ಕೇಶವ್​ ಮಹಾರಾಜ್ ಅಯೋಧ್ಯೆಯ ಶ್ರೀರಾಮ ಮಂದಿರದ ಲೋಕಾರ್ಪಣೆಯ ಬಗ್ಗೆ ಮುಕ್ತವಾಗಿ ಮಾತನಾಡಿದ್ದರು. ಅವರು ಆಂಜನೇಯನ ಪರಮ ಭಕ್ತರು ಮತ್ತು ಈ ಸಂದರ್ಭದಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭೇಟಿ ನೀಡುವುದು ಅವರ ಪ್ರಮುಖ ಗುರಿಯಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!