ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ಜನರ ಕನಸು ಇನ್ನೇನು ಕೆಲವೇ ಗಂಟೆಗಳಲ್ಲಿ ನನಸಾಗಲಿದ್ದು, ಅಯೋಧ್ಯೆಯಲ್ಲಿ ಬಾಲರಾಮನಿಗೆ ಮೊದಲ ಮಜ್ಜನ ಮಾಡಿಸಲಾಗಿದೆ.
ರಾಮನೂರಿನಲ್ಲಿ ನೆಲೆಸಿರುವ ರಾಮಲಲಾ ಮೂರ್ತಿಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ಪುಣ್ಯ ಜಲದಿಂದ ಮೊದಲ ಮಜ್ಜನ ಮಾಡಿಸಲಾಗಿದೆ.
ಖ್ಯಾತ ನಟರು, ಕಲಾವಿದರು, ರಾಜಕೀಯ ಗಣ್ಯರು, ಸಾಹಿತಿಗಳು ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಅದ್ಭುತ ಕ್ಷಣಕ್ಕೆ ಕೆಲವೇ ಹೊತ್ತಿನಲ್ಲಿ ಅಯೋಧ್ಯೆ ಸಾಕ್ಷಿಯಾಗಲಿದೆ.