ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಮುಂಡರಗಿ ನಾಗರಾಜ್ ನೇಮಕ

ಹೊಸದಿಗಂತ ವರದಿ, ಬಳ್ಳಾರಿ:

ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಮುಂಡರಗಿ ನಾಗರಾಜ್ ಅವರು ನೇಮಕಗೊಂಡಿದ್ದಾರೆ.

ಈ ಕುರಿತು ಸರ್ಕಾರ ಆ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.

ನಿಗಮ ಮಂಡಳಿ ಅಧ್ಯಕ್ಷರಾದ ಸುದ್ದಿ ತಿಳಿಯುತ್ತಿದ್ದಂತೆ, ಅಭಿಮಾನಿಗಳ, ಕಾರ್ಯಕರ್ತರಿಂದ ಅಭಿನಂದನೆಗಳ ಪೂರವೇ ಹರಿದು ಬಂತು. ಅಭಿಮಾನಿಗಳು ಕುಣಿದು ಕುಪ್ಪಳಿಸಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!