ಬಂಧನ, ಇಡಿ ಕಸ್ಟಡಿ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್: ತುರ್ತು ವಿಚಾರಣೆಗೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮ್ಮ ಬಂಧನ ಹಾಗೂ ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದೇ ವೇಳೆ ತಮ್ಮ ಅರ್ಜಿಯನ್ನು ನಾಳೆಯೇ ವಿಚಾರಣೆ ಮಾಡುವಂತೆಯೂ ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಅಬಕಾರಿ ನೀತಿ ಪ್ರಕರಣ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯಿಂದ ಗುರುವಾರ ಬಂಧಿಸಲ್ಪಟ್ಟ ಕೇಜ್ರಿವಾಲ್ ಅವರನ್ನು ಮಾ.28 ರವರೆಗೆ ಇಡಿ ಕಸ್ಟಡಿಗೆ ಒಪ್ಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!