ವಿಜಯಪುರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 17 ಕುರಿಗಳು ಸಾವು

ದಿಗಂತ ವರದಿ ವಿಜಯಪುರ:

ವಿದ್ಯುತ್ ತಂತಿ ಸ್ಪರ್ಶಿಸಿ 17 ಕುರಿಗಳು ಸಾವಿಗೀಡಾದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಡಂಬಳ ತಾಂಡಾದ ತೋಟದಲ್ಲಿ ನಡೆದಿದೆ.

ಇಲ್ಲಿನ ಕಾಂತವ್ವ ರಾಠೋಡ ಎಂಬುವರಿಗೆ ಸೇರಿದ ಕುರಿಗಳು ಸಾವಿಗೀಡಾಗಿದ್ದು, ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!