ಹೆಚ್.ಡಿ. ರೇವಣ್ಣಗೆ ಜಾಮೀನು: ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗೆ ಜಾಮೀನು ಮಂಜೂರು ಆದ ಹಿನ್ನೆಲೆ ಹೊಳೆನರಸೀಪುರದಲ್ಲಿ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದ್ದಾರೆ.

ಹೊಳೆನರಸೀಪುರದ ಎಂಜಿ ಸರ್ಕಲ್ ನಲ್ಲಿ ಸೇರಿದ ಜೆಡಿಎಸ್ ಕಾರ್ಯಕರ್ತರು, ರೇವಣ್ಣ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

ಮಹಿಳೆ ಅಪಹರಣ ಪ್ರಕರಣದಲ್ಲಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!