ಯಲ್ಲಾಪುರದ ಲತಾ ರಾಜೀವ್ ಹೆಗಡೆಗೆ ಕೃಷಿ ಸಖಿ ಪ್ರಶಸ್ತಿ ನೀಡಿ ಗೌರವಿಸಿದ ಪ್ರಧಾನಿ ಮೋದಿ

ಹೊಸದಿಗಂತ ವರದಿ, ಯಲ್ಲಾಪುರ:

ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯ ಇವರುಗಳ ಸಹಯೋಗದಲ್ಲಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನ ಮಂತ್ರಿಯವರ ಜೊತೆಗೆ ನೈಸರ್ಗಿಕ ಕೃಷಿ ವಿಷಯದ ಕುರಿತು ಸಂವಾದ ನಡೆಸಿದ ಯಲ್ಲಾಪುರ ತಾಲೂಕಿನ ಜಂಬೇಸಾಲ ಗ್ರಾಮದ ಲತಾ ರಾಜೀವ ಹೆಗಡೆ ಅವರಿಗೆ ಸ್ವತಃ ಪ್ರಧಾನಿ ಮೋದಿಯವರು ಕರ್ನಾಟಕ ರಾಜ್ಯದ ಕೃಷಿ ಸಖಿ ಪ್ರಶಸ್ತಿ ನೀಡಿ ಗೌರವಿಸಿದರು.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತಿತರರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!