ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಸೂಸೈಡ್ :ರಾಮನಗರದಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ

ದಿಗಂತ ವರದಿ ರಾಮನಗರ :

ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!