ಯಲ್ಲಮ್ಮ ದೇವಿ ದರುಶನಕ್ಕೆ ಹೋಗುವ ಸೇತುವೆ ಸಂಪೂರ್ಣ ಜಲಾವೃತ

ದಿಗಂತ ವರದಿ ಕಲಬುರಗಿ :

ಮಹಾರಾಷ್ಟ್ರದ ಉಜನಿ ಹಾಗೂ ವೀರ ಭಟ್ಕರ್ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದ ನೀರು ಬಿಟ್ಟಿರುವುದರಿಂದ ಅಫಜಲ್ಪುರ ತಾಲೂಕಿನ ಮಣ್ಣೂರ ಗ್ರಾಮದ ಭೀಮಾ ನದಿಯಲ್ಲಿರುವ ಶ್ರೀ ಯಲ್ಲಮ್ಮ ದೇವಿ ದರ್ಶನಕ್ಕೆ ಹೋಗುವ ಸಂಪರ್ಕ ಸೇತುವೆ ಸಂಪೂರ್ಣ ಜಲಾವೃತವಾಗಿದೆ.

ಇದರಿಂದ ಭಕ್ತರು ಬವಣೆಗೆ ಒಳಗಾಗಿದ್ದಾರೆ. ಮಹಾರಾಷ್ಟ್ರದ ವ್ಯಾಪಕ ಮಳೆಯಿಂದಾಗಿ ಕಲಬುರಗಿ ಸುತ್ತಮುತ್ತ ಜನಜೀವನ ತೀವ್ರ ಬಾಧಿತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!