ಸಿಎಂ ರೇಸ್ ನಲ್ಲಿ ಯಾರು ಇಲ್ಲ, ಸಿದ್ದರಾಮಯ್ಯನವರೇ ಫೈನಲ್: ದಿನೇಶ್ ಗುಂಡೂರಾವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಯಾರೂ ಪೈಪೋಟಿ ನಡೆಸುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಉತ್ತರಿಸಿದ ಅವರು, ಬಿಜೆಪಿಗೆ ಸ್ಥಿರ ಸರ್ಕಾರವನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಸರ್ಕಾರವನ್ನು ಅಸ್ಥಿರಗೊಳಿಸಲು, ಉರುಳಿಸಲು, ಒಡೆಯಲು ಮತ್ತು ಕಾರ್ಯಾಚರಣೆ ನಡೆಸಲು ಬಿಜೆಪಿ ಉದ್ದೇಶಿಸಿದೆ. ಇದು ಕೇಂದ್ರ ಸರ್ಕಾರದ ಕೆಲಸ. ಸರ್ಕಾರ ಉರುಳಿಸುವುದೊಂದೇ ಅವರ ಗುರಿ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!