BUDGET 2025 | ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಂದ್ರ ಬಜೆಟ್‌ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್‌ ಕವಿಯ ಹೇಳಿಕೆಯೊಂದರಿಂದ ಮಾತು ಆರಂಭಿಸಿದ್ದಾರೆ.

ದೇಶ ಎಂದರೆ ಮಣ್ಣು ಅಲ್ಲ, ದೇಶ ಎಂದರೆ ಜನರು. ಖ್ಯಾತ ಕವಿಯ ಹೇಳಿಕೆಯಂತೆ ನಾವು ಕೆಲಸ ಮಾಡುತ್ತಿದ್ದೇವೆ.

ಈ ಬಜೆಟ್‌ನಲ್ಲಿ ಬಡತನ, ಮಹಿಳೆ, ಕೃಷಿ, ಯುವ, ರಫ್ತು ಪ್ರೊತ್ಸಾಹ, ಹೂಡಿಕೆ, ಸಣ್ಣ ಮತ್ತು ಅತಿ ಸಣ್ಣ ವಲಯಗಳನ್ನು ಕೇಂದ್ರೀಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!