ಮ್ಯಾನ್ಮಾರ್‌ನಲ್ಲಿ ಪ್ರಬಲ ಭೂಕಂಪ: ನಿಮ್ಮ ಜೊತೆ ನಾವಿದ್ದೇವೆ ಎಂದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮ್ಯಾನ್ಮಾರ್‌ ಮತ್ತು ಥಾಯ್ಲೆಂಡ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಗಗನಚುಂಬಿ ಕಟ್ಟಡಗಳು ನೆಲಕ್ಕೆ ಉರುಳಿವೆ. ಇಡೀ ದೇಶವೇ ಬೆಚ್ಚಿಬಿದ್ದಿದ್ದು, ಪ್ರಧಾನಿ ಮೋದಿ ಸಹಾಯಹಸ್ತ ಚಾಚಿದ್ದಾರೆ.

ಭಾರತ ಎಲ್ಲಾ ರೀತಿಯ ನೆರವು ನೀಡಲು ಸಿದ್ಧವಾಗಿದೆ. ಜನರು ಸುರಕ್ಷಿತವಾಗಿರಲಿ ಎಂದು ದೇವರನ್ನು ಬೇಡಿಕೊಳ್ಳುತ್ತೇನೆ. ನಮ್ಮ ವಿದೇಶಾಂಗ ಸಚಿವಾಲಯ ಎರಡೂ ದೇಶದ ಸರ್ಕಾರಗಳ ಜೊತೆ ಸಂಪರ್ಕದಲ್ಲಿದೆ ಎಂದಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!