ಸಿದ್ದರಾಮಯ್ಯ ನವೆಂಬರ್ ವರೆಗೆ ಮಾತ್ರ ಸಿಎಂ ಆಗಿ ಇರುತ್ತಾರೆ: ಆರ್. ಅಶೋಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿದ್ದರಾಮಯ್ಯ ಅವರು ಸಿಎಂ ಆಗಿ ನವೆಂಬರ್ ವರೆಗೆ ಮಾತ್ರ ಅವರು ಇರುತ್ತಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಎಸ್ ಪಿಯನ್ನು ಸಿಎಂ ಸಿದ್ದರಾಮಯ್ಯ ವೇದಿಕೆ ಮೇಲೆ ಏಕವಚನದಲ್ಲಿ ಮಾತನಾಡಿದ್ದಾರೆ. ಎಎಸ್ ಪಿ ಅವರು ಏನಾದರೂ ಇವರ ಮನೆ ಕಸಗುಡಿಸುವ ಆಳಾ? ಡಿಸಿ, ಎಎಸ್ ಪಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ತಪ್ಪು, ಸಿದ್ದರಾಮಯ್ಯ ಹೆಚ್ಚು ದಿನ ಸಿಎಂ ಆಗಿರುವುದಿಲ್ಲ ಇದರಿಂದ ಒತ್ತಡಕ್ಕೆ ಒಳಗಾಗಿ ಸಿದ್ದರಾಮಯ್ಯ ಹೀಗೆ ಮಾತನಾಡುತ್ತಿದ್ದಾರೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!