ಮಾಡೋದೆಲ್ಲ ಮಾಡಿ ಪ್ಲೀಸ್ ಅಂದ್ರೆ ಏನ್ ಬಂತು ಪ್ರಯೋಜನ.. ಪಾಪಿ ರಾಷ್ಟ್ರಕ್ಕೆ ಇದೆಲ್ಲ ಬೇಕಿತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಪಾಕ್‌ ಪ್ರಾಯೋಜಿತ ಉಗ್ರರು ದಾಳಿ ನಡೆಸಿದ ಬಳಿಕ ವಿಶ್ವ ಬ್ಯಾಂಕ್‌ ಮಧ್ಯಸ್ಥಿಕೆಯಲ್ಲಿ 1960 ರಲ್ಲಿ ನಡೆದಿದ್ದ ಸಿಂಧೂ ನದಿ ಒಪ್ಪಂದವನ್ನು ಭಾರತ ಅಮಾನತಿನಲ್ಲಿಟ್ಟಿತ್ತು, ಇದೀಗ ಸಿಂಧೂ ನದಿ ಜಲ ಒಪ್ಪಂದವನ್ನು ಪರಿಶೀಲಿಸುವಂತೆ ಪಾಕಿಸ್ತಾನ ಭಾರತಕ್ಕೆ ಪತ್ರ ಬರೆದಿದೆ.

ಭಾರತ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಪಾಕಿಸ್ತಾನದ ಜಲಸಂಪನ್ಮೂಲ ಸಚಿವಾಲಯವು ಭಾರತದ ಜಲಶಕ್ತಿ ಸಚಿವಾಲಯಕ್ಕೆ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!