ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲಗೊಳ್ಳಲಿದ್ದು, ಕರಾವಳಿಯಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.
ಕದ್ರಾ, ಕ್ಯಾಸಲ್ರಾಕ್, ಶೃಂಗೇರಿ, ಆಗುಂಬೆ, ಮೂಡುಬಿದಿರೆ, ಕಾರ್ಕಳ, ಉಡುಪಿ, ಮಾಣಿ, ಧರ್ಮಸ್ಥಳ, ಕಮ್ಮರಡಿ, ಭಾಗಮಂಡಲ, ಕುಂದಾಪುರ, ಶಕ್ತಿನಗರ, ಬೆಳ್ತಂಗಡಿ, ಕೋಟಾ, ಸುಳ್ಯ, ಮಂಕಿ, ಜೋಯ್ಡಾ, ಸಿದ್ದಾಪುರ, ಬಂಟವಾಳ, ಮಂಗಳೂರು, ಕುಷ್ಟಗಿ, ಜಯಪುರ, ಸೋಮವಾರಪೇಟೆ, ಕೊಪ್ಪ, ಬಾಳೆಹೊನ್ನೂರು, ಕಳಸ, ನಾಪೋಕ್ಲು, ಲೋಂಡಾ, ಪುತ್ತೂರು, ಮುಲ್ಕಿ, ಕುಮಟಾ, ಬನವಾಸಿ, ಯಲ್ಲಾಪುರ, ಆಳಂದ, ಕೊಟ್ಟಿಗೆಹಾರ, ತ್ಯಾಗರ್ತಿ, ಎನ್ಆರ್ಪುರದಲ್ಲಿ ಮಳೆಯಾಗಿದೆ.