WEATHER | ರಾಜ್ಯದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲ, ಕರಾವಳಿಯಲ್ಲಿ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ಬಹುತೇಕ ಕಡೆ ಇಂದಿನಿಂದ ಮುಂಗಾರು ದುರ್ಬಲಗೊಳ್ಳಲಿದ್ದು, ಕರಾವಳಿಯಲ್ಲಿ ಮಳೆ  ಮುಂದುವರೆಯುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಕದ್ರಾ, ಕ್ಯಾಸಲ್​ರಾಕ್, ಶೃಂಗೇರಿ, ಆಗುಂಬೆ, ಮೂಡುಬಿದಿರೆ, ಕಾರ್ಕಳ, ಉಡುಪಿ, ಮಾಣಿ, ಧರ್ಮಸ್ಥಳ, ಕಮ್ಮರಡಿ, ಭಾಗಮಂಡಲ, ಕುಂದಾಪುರ, ಶಕ್ತಿನಗರ, ಬೆಳ್ತಂಗಡಿ, ಕೋಟಾ, ಸುಳ್ಯ, ಮಂಕಿ, ಜೋಯ್ಡಾ, ಸಿದ್ದಾಪುರ, ಬಂಟವಾಳ, ಮಂಗಳೂರು, ಕುಷ್ಟಗಿ, ಜಯಪುರ, ಸೋಮವಾರಪೇಟೆ, ಕೊಪ್ಪ, ಬಾಳೆಹೊನ್ನೂರು, ಕಳಸ, ನಾಪೋಕ್ಲು, ಲೋಂಡಾ, ಪುತ್ತೂರು, ಮುಲ್ಕಿ, ಕುಮಟಾ, ಬನವಾಸಿ, ಯಲ್ಲಾಪುರ, ಆಳಂದ, ಕೊಟ್ಟಿಗೆಹಾರ, ತ್ಯಾಗರ್ತಿ, ಎನ್​ಆರ್​ಪುರದಲ್ಲಿ ಮಳೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!